ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm