ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm