ಬ್ರೇಕಿಂಗ್ ನ್ಯೂಸ್
23-11-23 11:03 pm HK News Desk ಕ್ರೈಂ
ಶಿವಮೊಗ್ಗ, ನ 23: ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು.
ಗ್ರಾಮದ ಸುಮಾರು 76 ವರ್ಷದ ವ್ಯಕ್ತಿಯೋರ್ವ, 10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ.ನಂತರ ಮನೆಗೆ ಬಂದ ಬಾಲಕಿ ತನಗೆ ನೋವು ಆಗುತ್ತಿದೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ.
ನಂತರ ರಕ್ತಸ್ರಾವದಿಂದ ನೋವು ಹೆಚ್ಚಾಗಿದ್ದರಿಂದ ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ತಿಳಿಸಿರುತ್ತಾಳೆ. ನಂತರ ಪೊಲೀಸರು ಠಾಣೆಗೆ ಬಂದು ದೂರು ನೀಡಿದ್ದರ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Karnataka Police have arrested a 76 years-old man in connection with raping a minor girl (10) after luring her with chocolate in Shivamogga district on Thursday. The accused had promised the girl that he will buy her a chocolate and took her near the stream and committed the crime.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm