ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm