ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm