ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm