ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm