ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm