ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm