ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm