ಬ್ರೇಕಿಂಗ್ ನ್ಯೂಸ್
17-11-20 12:24 pm Headline Karnataka News Network ಕ್ರೈಂ
ಕಾನ್ಪುರ, ನವೆಂಬರ್ 17: ಆರು ವರ್ಷದ ಬಾಲೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಶ್ವಾಸಕೋಶವನ್ನು ಕಿತ್ತು ತೆಗೆದಿದ್ದಾರೆ.
ಉತ್ತರ ಪ್ರದೇಶದ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲ ಸಾಮೂಹಿಕ ಅತ್ಯಾಚಾರ ನಡೆಸಿ , ಶ್ವಾಸಕೋಶವನ್ನು ಕಿತ್ತು ತೆಗೆದು ಕೊಲೆ ಮಾಡಿದ್ದರು.
ವಾಮಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಲಾಗಿತ್ತು , ದೀಪಾವಳಿ ದಿನ ಬಾಲಕಿ ನಾಪತ್ತೆಯಾಗಿದ್ದಳು. ಭಾನುವಾರ ಆರೋಪಿಗಳಾದ ಅಂಕುಲ್ ಕುರಿಲ್, ಬೀರನ್ನನ್ನು ಬಂಧಿಸಲಾಗಿದೆ.
ವಾಮಾಚಾರ ಮಾಡಿದ ಪರಶುರಾಮ್ ಹಾಗೂ ಇದೆಲ್ಲಾ ಘಟನೆ ತಿಳಿದಿದ್ದೂ ಹೇಳದ ಪತ್ನಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪರಶುರಾಮ ಮೊದಲು ಪೊಲೀಸರನ್ನು ದಾರಿತಪ್ಪಿಸಲು ಮುಂದಾಗಿದ್ದ, ಬಳಿಕ ಪೊಲೀಸರ ತನಿಖೆ ವೇಳೆ ಸತ್ಯವನ್ನು ಒಪ್ಪಿಕೊಂಡಿದ್ದಾನೆ.
ಬಾಲಕಿಯನ್ನು ಕೊಂದು ಆಕೆಯ ಶ್ವಾಸಕೋಶವನ್ನು ಹೊರಗೆ ತೆಗೆಯುವುದರಿಂದ ಪರಶುರಾಮನ ಪತ್ನಿಗೆ ಮಕ್ಕಳಾಗುತ್ತದೆ ಎಂದು ಯಾರೋ ಹೇಳಿದ್ದ ಸುಳ್ಳನ್ನು ಸತ್ಯವೆಂದು ನಂಬಿ ಈ ರೀತಿ ಮಾಡಿದ್ದರು. ಅಂಕುಲ್ ಹಾಗೂ ಬೀರನ್ ಅವರ ಬಳಿ ಬಾಲಕಿಯನ್ನು ಅಪಹರಿಸುವಂತೆ ಪರಶುರಾಮ್ ಹೇಳಿದ್ದ, ಆದರೆ ಅಂಕುಲ್ ಮತ್ತು ಬೀರನ್ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಆಕೆಯನ್ನು ಅಪಹರಿಸಿ ಕರೆ ತರುವ ಮುನ್ನ ಆಕೆಯ ಮೇಲೆ ಅತ್ಯಾಚಾರವೆಗಿದ್ದರು.
ಬಾಲಕಿ ಪಟಾಕಿ ತರಲೆಂದು ಅಂಗಡಿಗೆ ಹೊರಟಾಗ ಇವರಿಬ್ಬರು ಆಕೆಯನ್ನು ಅಪಹಿಸಿದ್ದರು. ಬಾಲಕಿ ಕಾಣೆಯಾದ ಬಳಿಕ ಮನೆಯ ಹತ್ತಿರದ ಎಲ್ಲಾ ಪ್ರದೇಶಗಳಲ್ಲಿ ಆಕೆಯನ್ನು ಹುಡುಕಿದ್ದಾರೆ. ಆದರೆ ಭಾನುವಾರ ಸಂಜೆ ಕಾಡಿನಲ್ಲಿ ದೇಹ ಪತ್ತೆಯಾಗಿದೆ. ಮರದ ಬಳಿ ಆಕೆಯ ಬಟ್ಟೆ, ಚಪ್ಪಲಿಗಳು ದೊರೆತಿದ್ದವು.
A six-year-old girl, who was found dead in a forested area in this Uttar Pradesh district on Sunday, was gang-raped, killed and her lungs were then taken out of the corpse by the killers, police said on Monday. The lungs were removed to perform black magic, believing that it will help a woman give birth to a child, they said.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm