ಬ್ರೇಕಿಂಗ್ ನ್ಯೂಸ್
17-11-20 12:24 pm Headline Karnataka News Network ಕ್ರೈಂ
ಕಾನ್ಪುರ, ನವೆಂಬರ್ 17: ಆರು ವರ್ಷದ ಬಾಲೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಶ್ವಾಸಕೋಶವನ್ನು ಕಿತ್ತು ತೆಗೆದಿದ್ದಾರೆ.
ಉತ್ತರ ಪ್ರದೇಶದ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲ ಸಾಮೂಹಿಕ ಅತ್ಯಾಚಾರ ನಡೆಸಿ , ಶ್ವಾಸಕೋಶವನ್ನು ಕಿತ್ತು ತೆಗೆದು ಕೊಲೆ ಮಾಡಿದ್ದರು.
ವಾಮಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಲಾಗಿತ್ತು , ದೀಪಾವಳಿ ದಿನ ಬಾಲಕಿ ನಾಪತ್ತೆಯಾಗಿದ್ದಳು. ಭಾನುವಾರ ಆರೋಪಿಗಳಾದ ಅಂಕುಲ್ ಕುರಿಲ್, ಬೀರನ್ನನ್ನು ಬಂಧಿಸಲಾಗಿದೆ.
ವಾಮಾಚಾರ ಮಾಡಿದ ಪರಶುರಾಮ್ ಹಾಗೂ ಇದೆಲ್ಲಾ ಘಟನೆ ತಿಳಿದಿದ್ದೂ ಹೇಳದ ಪತ್ನಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪರಶುರಾಮ ಮೊದಲು ಪೊಲೀಸರನ್ನು ದಾರಿತಪ್ಪಿಸಲು ಮುಂದಾಗಿದ್ದ, ಬಳಿಕ ಪೊಲೀಸರ ತನಿಖೆ ವೇಳೆ ಸತ್ಯವನ್ನು ಒಪ್ಪಿಕೊಂಡಿದ್ದಾನೆ.
ಬಾಲಕಿಯನ್ನು ಕೊಂದು ಆಕೆಯ ಶ್ವಾಸಕೋಶವನ್ನು ಹೊರಗೆ ತೆಗೆಯುವುದರಿಂದ ಪರಶುರಾಮನ ಪತ್ನಿಗೆ ಮಕ್ಕಳಾಗುತ್ತದೆ ಎಂದು ಯಾರೋ ಹೇಳಿದ್ದ ಸುಳ್ಳನ್ನು ಸತ್ಯವೆಂದು ನಂಬಿ ಈ ರೀತಿ ಮಾಡಿದ್ದರು. ಅಂಕುಲ್ ಹಾಗೂ ಬೀರನ್ ಅವರ ಬಳಿ ಬಾಲಕಿಯನ್ನು ಅಪಹರಿಸುವಂತೆ ಪರಶುರಾಮ್ ಹೇಳಿದ್ದ, ಆದರೆ ಅಂಕುಲ್ ಮತ್ತು ಬೀರನ್ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಆಕೆಯನ್ನು ಅಪಹರಿಸಿ ಕರೆ ತರುವ ಮುನ್ನ ಆಕೆಯ ಮೇಲೆ ಅತ್ಯಾಚಾರವೆಗಿದ್ದರು.
ಬಾಲಕಿ ಪಟಾಕಿ ತರಲೆಂದು ಅಂಗಡಿಗೆ ಹೊರಟಾಗ ಇವರಿಬ್ಬರು ಆಕೆಯನ್ನು ಅಪಹಿಸಿದ್ದರು. ಬಾಲಕಿ ಕಾಣೆಯಾದ ಬಳಿಕ ಮನೆಯ ಹತ್ತಿರದ ಎಲ್ಲಾ ಪ್ರದೇಶಗಳಲ್ಲಿ ಆಕೆಯನ್ನು ಹುಡುಕಿದ್ದಾರೆ. ಆದರೆ ಭಾನುವಾರ ಸಂಜೆ ಕಾಡಿನಲ್ಲಿ ದೇಹ ಪತ್ತೆಯಾಗಿದೆ. ಮರದ ಬಳಿ ಆಕೆಯ ಬಟ್ಟೆ, ಚಪ್ಪಲಿಗಳು ದೊರೆತಿದ್ದವು.
A six-year-old girl, who was found dead in a forested area in this Uttar Pradesh district on Sunday, was gang-raped, killed and her lungs were then taken out of the corpse by the killers, police said on Monday. The lungs were removed to perform black magic, believing that it will help a woman give birth to a child, they said.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am