ಬ್ರೇಕಿಂಗ್ ನ್ಯೂಸ್
12-12-23 04:27 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 12: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Woman found dead in suspicious way, murder by husband suspected in Chikmagaluru. The deceased has been identified as Shwetha.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm