ಬ್ರೇಕಿಂಗ್ ನ್ಯೂಸ್
12-12-23 04:27 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 12: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Woman found dead in suspicious way, murder by husband suspected in Chikmagaluru. The deceased has been identified as Shwetha.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm