ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm