ಬ್ರೇಕಿಂಗ್ ನ್ಯೂಸ್
13-12-23 01:00 pm HK News Desk ಕ್ರೈಂ
ಮಂಡ್ಯ, ಡಿ 13: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಧುಶ್ರೀ (32) ಹತ್ಯೆಗೀಡಾದ ಮಹಿಳೆ. ಆಕೆಯ ಪತಿ ಮಹದೇವ್ (38) ಕೊಲೆಗೈದ ಆರೋಪಿಯಾಗಿದ್ದಾನೆ. 10 ವರ್ಷಗಳ ಹಿಂದೆ ಮಧುಶ್ರೀ ಹಾಗೂ ಮಹದೇವ್ ಮದುವೆಯಾಗಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಮಂಗಳವಾರ ರಾತ್ರಿ ಸಹ ಇಬ್ಬರು ಜಗಳವಾಡಿಕೊಂಡಿದ್ದು, ಈ ವೇಳೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್ನಿಂದ ಮಹಾದೇವ್ ಮಹಿಳೆಯ ತಲೆಯ ಮೇಲೆ ಹಲ್ಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಆರೋಪಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿಗೆ 6 ಹಾಗೂ 8 ವರ್ಷದ ಇಬ್ಬರೂ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ
ಕೊಲೆಯ ಬಳಿಕ ಮಹದೇವ್ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಪತ್ನಿಯನ್ನು ಕೊಲೆಗೈದಿದ್ದಾಗಿ ತಿಳಿಸಿ ಶರಣಾಗಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Mandya Husband kills wife using rod over family dispute. The deceased has been identified as Madhushree.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm