ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm