ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm