ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm