ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm