ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm