ಬ್ರೇಕಿಂಗ್ ನ್ಯೂಸ್
16-12-23 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ 16: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ ವೇಳೆ ಅತಾವುಲ್ಲಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಕಳೆದ ನವೆಂಬರ್ 14 ರಂದು ಅತಾವುಲ್ಲಾಗೆ ಫೋನ್ ಮಾಡಿದ್ದ ಸಭಾ, ‘ಆರ್.ಆರ್. ನಗರದ ಬಳಿ ಬಾ.. ಬರುವಾಗ ರೂಂ ಬುಕ್ ಮಾಡಲು ಆಧಾರ್ ತರುವಂತೆ’ ಹೇಳಿದ್ದಳು. ಪ್ಲ್ಯಾನ್ನಂತೆ ಇತ್ತ ಸಭಾ ಹಾಗು ಅತಾವುಲ್ಲಾ ಜೊತೆಯಲ್ಲಿದ್ದಾಗ ಗಂಡನ ಹನಿಟ್ರ್ಯಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು.
ಒಬೇದ್ ಖಾನ್ ಎಂಬಾತ ಇಬ್ಬರನ್ನ ತಡೆದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಖಲೀಮ್, ರಕೀಬ್, ಅತೀಕ್ನನ್ನ ಸ್ಥಳಕ್ಕೆ ಕರೆಸಿ ಧಮ್ಕಿ ಹಾಕಿದ್ದ. ನಿಮ್ಮ ವಿಚಾರ ಮನೆಯವರಿಗೆ ತಿಳಿಸುವುದಾಗಿ ಹೆದರಿಸಿ ಜೇಬಲ್ಲಿದ್ದ 4,000 ರೂ. ಹಣವನ್ನು ಗ್ಯಾಂಗ್ ಕಸಿದಿತ್ತು. ಅಲ್ಲದೆ 6 ಲಕ್ಷ ರೂ. ಹಣ ತರುವಂತೆ ಧಮ್ಕಿ ಹಾಕಿತ್ತು.
ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
A man-wife duo and a gang have been caught by the police for honeytrapping a businessman and blackmailing him for money.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm