ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm