ಬ್ರೇಕಿಂಗ್ ನ್ಯೂಸ್
18-12-23 12:43 pm Udupi Correspondent ಕ್ರೈಂ
ಉಡುಪಿ, ಡಿ.18: ನಾಪತ್ತೆಯಾಗಿದ್ದ ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ದತ್ತು ಪುತ್ರಿ ಮತ್ತು ಆಕೆಯ ನಾಲ್ವರು ಸ್ನೇಹಿತರ ಜೊತೆಗೆ ಕಾಪು ಪೊಲೀಸರು ಕಾಸರಗೋಡು ಜಿಲ್ಲೆಯ ಕುಂಬ್ಲೆಯಲ್ಲಿ ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಲೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ಇವರು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಬಂಧಿತರು. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ರಾತ್ರಿ ದಿಢೀರ್ ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ಸ್ನೇಹಿತನ ಜೊತೆಗೆ ನಾಪತ್ತೆಯಾಗಿದ್ದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪೊಲೀಸರು ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣ ಮತ್ತು ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕಾಪು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಂಡ ಅಬ್ದುಲ್ ಖಾದರ್ ಮತ್ತವರ ತಂಡ ಕಾರ್ಯಚರಣೆ ನಡೆಸಿದೆ.
Udupi suicide, Four arrested in kidnap case of adopted daughter Leeladhar Shetty. Police have arrested four individuals, including the boyfriend of the adopted daughter of social worker Leeladhar Shetty, in connection with the disappearance of the girl.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm