ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm