ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm