ಬ್ರೇಕಿಂಗ್ ನ್ಯೂಸ್
19-12-23 06:17 pm Mangalore Correspondent ಕ್ರೈಂ
ಮಂಗಳೂರು, ಡಿ.19: ನಗರದ ಬಂದರು ಪೊಲೀಸರು ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದು ಅವರಿಂದ ಕಳ್ಳತನ ಮಾಡಿದ್ದ ಎರಡು ಸ್ಕೂಟರ್ ಮತ್ತು ಎರಡು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಸ್ಬಾ ಬೆಂಗ್ರೆ ನಿವಾಸಿಗಳಾದ ಮೊಹಮ್ಮದ್ ಆಸಿಫ್ ಅಲಿಯಾಸ್ ಅಜ್ಮಿ(32) ಮತ್ತು ಮೊಹಮ್ಮದ್ ಸಫ್ವಾನ್ (21) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪಡುಬಿದ್ರಿಯ ಗ್ರಾಮ ಸೇವಾ ಕೇಂದ್ರದಲ್ಲಿ ಕಳ್ಳತನ, ಕದ್ರಿಯಲ್ಲಿ ಸ್ಕೈನೆಟ್ ಮೊಬೈಲ್ ಫೋನ್ ಸೆಂಟರ್, ಕದ್ರಿ ಕಂಬ್ಲದ ವಿನಾಯಕ ಪೈಂಟ್ ಶಾಪ್, ಲೀಲಾ ಪ್ಯಾಲೇಸ್, ಶರವು ಎಂಟರ್ ಪ್ರೈಸಸ್, ಬಂಟ್ವಾಳ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಮೂರು ಪ್ರಕರಣ, ಬಂಟ್ವಾಳದಲ್ಲಿ ಮೂರು ಪ್ರಕರಣ, ಬಂದರು ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣದಲ್ಲಿ ಇವರ ಶಾಮೀಲಾತಿ ಕಂಡುಬಂದಿದೆ. ಬಂದರು ಠಾಣೆಯ ಇನ್ಸ್ ಪೆಕ್ಟರ್ ಅಜ್ಮತ್ ಆಲಿ, ಎಸ್ಐ ಫೈಜುನ್ನೀಸಾ ನೇತೃತ್ವದಲ್ಲಿ ಪತ್ತೆ ಕಾರ್ಯಾಚರಣೆ ನಡೆದಿದೆ.
Mangalore Two notorious thieves arrested by Bunder police, stolen scooters, laptops recovered. The city north police station staff arrested two notorious serial thieves and recovered from them two stolen scooters and two laptops stolen. The total value of the recovered goods is about Rs 1,20,000.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm