ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm