ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm