ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm