ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm