ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm