ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm