ಬ್ರೇಕಿಂಗ್ ನ್ಯೂಸ್
18-01-24 09:17 pm HK News Desk ಕ್ರೈಂ
ವಡೋದರ, ಜ.18: ಹರಾನಿ ಸರೋವರದಲ್ಲಿ ಗುರುವಾರ ದೋಣಿ ಮುಳುಗಿ 12 ಮಕ್ಕಳು, ಇಬ್ಬರು ಶಿಕ್ಷಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹರಣಿ ಸರೋವರದಲ್ಲಿ ದೋಣಿ ಮುಳುಗಿ ಮಕ್ಕಳು ಮುಳುಗಿದ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಕರುಣಾಮಯಿ ಭಗವಂತ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಬೋಟ್ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣ ಕಾರ್ಯಾಚರಣೆ ಪ್ರಸ್ತುತ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ತತ್ ಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಂದು ಎಕ್ಸ್ ನಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪೋಸ್ಟ್ ಮಾಡಿದ್ದಾರೆ.
ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವೇಳೆ ಬೋಟ್ ಅವಘಡ ಸಂಭವಿಸಿದೆ. ಯಾರೂ ಲೈಫ್ ಜಾಕೆಟ್ಗಳನ್ನು ಧರಿಸಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ನಂತರ ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ವಡೋದರದ ಹರಾನಿ ಸರೋವರದಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಯಿಂದ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸ್ಥಳೀಯಾಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಿಗೆ ರೂ. 50,000 ನೀಡಲಾಗುವುದು ಎಂದು PMO ಎಕ್ಸ್ನಲ್ಲಿ ಪೋಸ್ಟ್ ಮಾಡಲಾಗಿದೆ.
On Thursday afternoon, a boat carrying schoolchildren and teachers overturned at Motnath Lake, Harani, Vadodara, turning an otherwise joyful day into a terrifying tragedy. The tragedy left the community in sadness and astonishment as 12 people, including 10 students and 2 teachers, lost their lives.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm