ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm