ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm