ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am