ಬ್ರೇಕಿಂಗ್ ನ್ಯೂಸ್
06-08-20 06:02 pm Headline Karnataka News Network ಕ್ರೈಂ
ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.
ನವದೆಹಲಿ: ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm