ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.
ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm