ಬ್ರೇಕಿಂಗ್ ನ್ಯೂಸ್
25-01-24 05:55 pm Mangalore Correspondent ಕ್ರೈಂ
ಪುತ್ತೂರು, ಜ.25: ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬನಿಗೆ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಭವಿತ್ ಕೆ.ಎನ್ (23) ಎಂಬವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಭವಿತ್ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ (ಇನ್ಟಾಗ್ರಾಮ್) ಪ್ರಜ್ವಲ್ ಎಂಬಾತನ ಪರಿಚಯವಾಗಿತ್ತು. 2023ರ ಜೂನ್ 5ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ. 3,00,000/- ಖರ್ಚು ಇದೆ ಎಂದು ನಂಬಿಸಿದ್ದ.
ಅದರಂತೆ, ಜೂನ್ 16ರಿಂದ 28ರ ಅವಧಿಯಲ್ಲಿ ಹಂತ-ಹಂತವಾಗಿ, ಆಪಾದಿತನ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿದ್ದರು. ನಂತರ ಆಪಾದಿತನು ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ. 10 ದಿವಸದೊಳಗೆ ಹಣವನ್ನು ವಾಪಸ್ ಕೊಡುತ್ತೇನೆಂದು ಹೇಳಿ ನಂಬಿಸಿದ್ದ. ಈವರೆಗೆ ಕೆಲಸವನ್ನೂ ಮಾಡಿಕೊಡದೆ, ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417, 420 ಐಪಿಸಿ ಪ್ರಕರಣ ದಾಖಲಿಸಿದ್ದಾರೆ.
A case has been registered against a youth studying marine engineering for allegedly duping him of more than Rs 2 lakh by a man he met on social media on the pretext of getting him a job.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm