ಬ್ರೇಕಿಂಗ್ ನ್ಯೂಸ್
25-01-24 05:55 pm Mangalore Correspondent ಕ್ರೈಂ
ಪುತ್ತೂರು, ಜ.25: ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬನಿಗೆ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಭವಿತ್ ಕೆ.ಎನ್ (23) ಎಂಬವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಭವಿತ್ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ (ಇನ್ಟಾಗ್ರಾಮ್) ಪ್ರಜ್ವಲ್ ಎಂಬಾತನ ಪರಿಚಯವಾಗಿತ್ತು. 2023ರ ಜೂನ್ 5ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ. 3,00,000/- ಖರ್ಚು ಇದೆ ಎಂದು ನಂಬಿಸಿದ್ದ.
ಅದರಂತೆ, ಜೂನ್ 16ರಿಂದ 28ರ ಅವಧಿಯಲ್ಲಿ ಹಂತ-ಹಂತವಾಗಿ, ಆಪಾದಿತನ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿದ್ದರು. ನಂತರ ಆಪಾದಿತನು ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ. 10 ದಿವಸದೊಳಗೆ ಹಣವನ್ನು ವಾಪಸ್ ಕೊಡುತ್ತೇನೆಂದು ಹೇಳಿ ನಂಬಿಸಿದ್ದ. ಈವರೆಗೆ ಕೆಲಸವನ್ನೂ ಮಾಡಿಕೊಡದೆ, ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417, 420 ಐಪಿಸಿ ಪ್ರಕರಣ ದಾಖಲಿಸಿದ್ದಾರೆ.
A case has been registered against a youth studying marine engineering for allegedly duping him of more than Rs 2 lakh by a man he met on social media on the pretext of getting him a job.
04-05-25 09:26 pm
HK News Desk
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm