ಬ್ರೇಕಿಂಗ್ ನ್ಯೂಸ್
28-01-24 03:23 pm Mangalore Correspondent ಕ್ರೈಂ
ಪುತ್ತೂರು, ಜ.28: ಪುತ್ತೂರು ಕಂಬಳ ನಡೆಯುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಿಂದು ಸಂಘಟನೆ ಯುವಕರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ಹಿಂದು ಬಾಲಕಿಗೆ ಕಡಬ ಮೂಲದ ಶಾಕೀರ್ ಎಂಬಾತ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದ್ದು ಸಂಘಟನೆ ಯುವಕರು ಆಕ್ರೋಶಗೊಂಡು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಆರೋಪಿ ಶಾರೀಕ್ ನನ್ನ ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಇರಿಸಿದ್ದರು. ಆಕ್ರೋಶಿತ ಹಿಂದು ಸಂಘಟನೆ ಕಾರ್ಯಕರ್ತರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಹೇಳಿ ಪುತ್ತೂರು ನಗರ ಠಾಣೆ ಮುಂದೆ ಸೇರಿದ್ದಾರೆ.



ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ನೂರಾರು ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳಕ್ಕಾಗಮಿಸಿದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ, ಯುವಕರನ್ನು ಸಮಾಧಾನ ಪಡಿಸಿದ್ದಾರೆ. ಆರೋಪಿ ಶಾರೀಕ್ ನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೇರಿದ್ದ ಉದ್ರಿಕ್ತ ಕಾರ್ಯಕರ್ತರನ್ನು ಸ್ಥಳದಿಂದ ದೂರ ಹೋಗುವಂತೆ ಸೂಚಿಸಿದ್ದಾರೆ.
Mangalore Sexual harassment by inter faith youth to Hindu girl, Hindu activists gherao police station for arrest at Puttur.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm