ಬ್ರೇಕಿಂಗ್ ನ್ಯೂಸ್
30-01-24 12:12 pm HK News Desk ಕ್ರೈಂ
ವಾಷಿಂಗ್ಟನ್, ಜ 30: ಆತ ಅಮೆರಿಕದಲ್ಲಿ ಎಂಬಿಎ ಕಲಿಯುತ್ತಿದ್ದ ಭಾರತೀಯ ವಿದ್ಯಾರ್ಥಿ, ವಿದ್ಯೆಯ ಜೊತೆ ಕೆಲಸವನ್ನೂ ಮಾಡುತ್ತಿದ್ದ ಈ ವೇಳೆ ಅಲ್ಲಿ ಓರ್ವ ಭಿಕಾರಿಗೆ ಊಟ ನೀಡುವ ಮೂಲಕ ಸಹಾಯವನ್ನೂ ಮಾಡುತ್ತಿದ್ದ, ಆದರೆ ಇದೇ ಭಿಕಾರಿಯಿಂದ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ ನಡೆದಿದೆ.
ವಿವೇಕ್ ಸೈನಿ (25) ಎಂಬ ಭಾರತೀಯ ವಿದ್ಯಾರ್ಥಿ ಅಮೆರಿಕದ ಜಾರ್ಜಿಯಾದಲ್ಲಿ ಎಂಬಿಎ ಕಲಿಯುತ್ತಿದ್ದ ಈತ ಬಿಡುವಿನ ವೇಳೆ ಅಲ್ಲೇ ಇರುವ ಅಂಗಡಿಯೊಂದರಲ್ಲಿ ಕೆಲಸಕ್ಕೆ ಮಾಡುತ್ತಿದ್ದ ಅದೇ ಸಮಯದಲ್ಲಿ ಮನೆ ಮಠ ಇಲ್ಲದ ಭಿಕಾರಿಯೊಬ್ಬ ಊಟ ಕೇಳಿಕೊಂಡು ಬರುತ್ತಿದ್ದ ಇದನ್ನು ಕಂಡ ವಿವೇಕ್ ಸೈನಿ ಬಡಪಾಯಿ ವ್ಯಕ್ತಿಗೆ ದಿನಾಲೂ ತಿನ್ನಲು ಆಹಾರ ಉಚಿತವಾಗಿ ನೀಡುತ್ತಿದ್ದ ಭಿಕಾರಿ ಯಾವತ್ತೂ ಮಾದಕ ವ್ಯಸನಿ ಎಂಬುದು ವಿವೇಕ್ ಸೈನಿಗೆ ಗೊತ್ತಾಯಿತೋ ಅಲ್ಲಿಗೆ ಆತನಿಗೆ ಆಹಾರ ನೀಡುವುದನ್ನು ಬಿಟ್ಟುಬಿಟ್ಟಿದ್ದಾನೆ ಇದರಿಂದ ಕೋಪಗೊಂಡ ವ್ಯಕ್ತಿ ಈತನ ಹತ್ಯೆಗೆ ಸಂಚು ರೂಪಿಸಿದ್ದ ಒಂದು ದಿನ ನೇರವಾಗಿ ವಿವೇಕ್ ಸೈನಿ ಇರುವ ಅಂಗಡಿಗೆ ಪ್ರವೇಶಿಸಿದ ವ್ಯಕ್ತಿ ವಿವೇಕ್ ಸೈನಿ ತಲೆಗೆ ಸುತ್ತಿಗೆಯಿಂದ ದಾಳಿ ನಡೆಸಿದ್ದಾನೆ.

ಒಂದಲ್ಲ ಎರಡಲ್ಲ ಬರೋಬ್ಬರಿ ಐವತ್ತು ಭಾರಿ ವಿವೇಕ್ ಸೈನಿ ತಲೆ, ಮುಖಕ್ಕೆ ಹೊಡೆದು ಹತ್ಯೆ ನಡೆಸಿದ್ದಾನೆ ಕೂಡಲೇ ಅಂಗಡಿಯಲ್ಲಿದ್ದ ಇತರ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕಾರ್ಯಪ್ರವೃತ್ತರಾದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮೃತ ವಿವೇಕ್ ಸೈನಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಆರೋಪಿಯನ್ನು ಜೂಲಿಯನ್ ಎಂದು ಗುರುತಿಸಲಾಗಿದ್ದು ಸದ್ಯ ಪೋಲೀಸರ ವಶದಲ್ಲಿದ್ದಾನೆ.
ವಿವೇಕ್ ಸೈನಿಗೆ ರಜೆ ಇದ್ದ ಕಾರಣ ಇದೆ ಜನವರಿ 26 ರಂದು ಭಾರತಕ್ಕೆ ಬರಬೇಕಿತ್ತು ಆದರೆ ಇದರ ನಡುವೆ ಹತ್ಯೆ ನಡೆದಿರುವುದು ಕುಟುಂಬದಲ್ಲಿ ಆಘಾತ ಮನೆಮಾಡಿದೆ. ಮೃತದೇಹವನ್ನು ಭಾರತಕ್ಕೆ ತರುವಂತೆ ವ್ಯವಸ್ಥೆ ನಡೆಸಲಾಗುತ್ತಿದೆ.
He had shown kindness to a homeless man. The day he stopped helping him, he killed him brutally. The horror story is from the US and the victim was an Indian student. Vivek Saini, an MBA student in Georgia's Lithonia, was a part-time clerk at a convenience store that sheltered Julian Faulkner - a homeless drug-addict. Mr Saini had helped the man by giving him chips, water and even a jacket for warmth.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm