ಬ್ರೇಕಿಂಗ್ ನ್ಯೂಸ್
01-02-24 09:35 pm Bangalore Correspondent ಕ್ರೈಂ
ಬೆಂಗಳೂರು, ಫೆ 01: ಸ್ವಂತ ಅಕ್ಕನ ಆಭರಣಗಳನ್ನೇ ಕದ್ದು ತಂಗಿಯೊಬ್ಬಳು ಕದ್ದು ಜೈಲು ಸೇರಿದ ಪ್ರಕರಣವೊಂದು ನಗರದಲ್ಲಿ ವರದಿಯಾಗಿದೆ.
ಅಕ್ಕನ ಜೊತೆ ರೈಲಿನಲ್ಲಿ ಪ್ರಯಾಣ ಮಾಡುವ ವೇಳೆ, ಆಭರಣಗಳ ಮೇಲೆ ಕಣ್ಣು ಹಾಕಿದ್ದ ತಂಗಿ ಕತ್ತಲಲ್ಲಿ ಅಕ್ಕನ ಬ್ಯಾಗ್ನಲ್ಲಿ ಕೈಯಾಡಿಸಿ ಆಭರಣ ಕದ್ದಿದ್ದಾಳೆ. ದಂಡು ರೈಲು ನಿಲ್ದಾಣ ಬರುತ್ತಿದ್ದಂತೆ ಸದ್ದಿಲ್ಲದೇ ಚಿನ್ನಾಭರಣ ದೋಚಿ ಏನೂ ಗೊತ್ತಿಲ್ಲದವಳಂತೆ ಸುಮ್ಮನಿದ್ದಳು. ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ್ದ ಅಕ್ಕ ಲಲಿತಾಗೆ ಚಿನ್ನಾಭರಣ ಕಳುವಾಗಿರುವುದು ತಿಳಿದಿದೆ.
ಆಭರಣ ಕಳವು ಬಗ್ಗೆ ರೈಲ್ವೇ ಪೊಲೀಸರಿಗೆ (Police) ಲಲಿತಾ ದೂರು ನೀಡಿದ್ದಾರೆ. ಪೊಲೀಸರು ಲಲಿತಾಳ ತಂಗಿ ಚಂದ್ರ ಶರ್ಮಾಳ ನಡವಳಿಕೆ ಮೇಲೆ ಅನುಮಾನ ಪಟ್ಟು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬಯಲಾಗಿದೆ. ಬಂಧಿತಳಿಂದ 8.50 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಆರೋಪಿ ಚಂದ್ರ ಶರ್ಮಾಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman has been jailed for stealing her own sister's jewellery. While travelling in the train with her elder sister, her sister, who was eyeing the jewellery, ran her hand in her sister's bag in the dark and stole the jewellery. As soon as the troops arrived at the railway station, she quietly stole the gold ornaments and remained silent as if she knew nothing.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:14 pm
HK News Desk
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ...
02-12-25 10:25 pm
03-12-25 04:52 pm
Mangalore Correspondent
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm