ಬ್ರೇಕಿಂಗ್ ನ್ಯೂಸ್
01-02-24 09:35 pm Bangalore Correspondent ಕ್ರೈಂ
ಬೆಂಗಳೂರು, ಫೆ 01: ಸ್ವಂತ ಅಕ್ಕನ ಆಭರಣಗಳನ್ನೇ ಕದ್ದು ತಂಗಿಯೊಬ್ಬಳು ಕದ್ದು ಜೈಲು ಸೇರಿದ ಪ್ರಕರಣವೊಂದು ನಗರದಲ್ಲಿ ವರದಿಯಾಗಿದೆ.
ಅಕ್ಕನ ಜೊತೆ ರೈಲಿನಲ್ಲಿ ಪ್ರಯಾಣ ಮಾಡುವ ವೇಳೆ, ಆಭರಣಗಳ ಮೇಲೆ ಕಣ್ಣು ಹಾಕಿದ್ದ ತಂಗಿ ಕತ್ತಲಲ್ಲಿ ಅಕ್ಕನ ಬ್ಯಾಗ್ನಲ್ಲಿ ಕೈಯಾಡಿಸಿ ಆಭರಣ ಕದ್ದಿದ್ದಾಳೆ. ದಂಡು ರೈಲು ನಿಲ್ದಾಣ ಬರುತ್ತಿದ್ದಂತೆ ಸದ್ದಿಲ್ಲದೇ ಚಿನ್ನಾಭರಣ ದೋಚಿ ಏನೂ ಗೊತ್ತಿಲ್ಲದವಳಂತೆ ಸುಮ್ಮನಿದ್ದಳು. ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ್ದ ಅಕ್ಕ ಲಲಿತಾಗೆ ಚಿನ್ನಾಭರಣ ಕಳುವಾಗಿರುವುದು ತಿಳಿದಿದೆ.
ಆಭರಣ ಕಳವು ಬಗ್ಗೆ ರೈಲ್ವೇ ಪೊಲೀಸರಿಗೆ (Police) ಲಲಿತಾ ದೂರು ನೀಡಿದ್ದಾರೆ. ಪೊಲೀಸರು ಲಲಿತಾಳ ತಂಗಿ ಚಂದ್ರ ಶರ್ಮಾಳ ನಡವಳಿಕೆ ಮೇಲೆ ಅನುಮಾನ ಪಟ್ಟು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬಯಲಾಗಿದೆ. ಬಂಧಿತಳಿಂದ 8.50 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಆರೋಪಿ ಚಂದ್ರ ಶರ್ಮಾಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman has been jailed for stealing her own sister's jewellery. While travelling in the train with her elder sister, her sister, who was eyeing the jewellery, ran her hand in her sister's bag in the dark and stole the jewellery. As soon as the troops arrived at the railway station, she quietly stole the gold ornaments and remained silent as if she knew nothing.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm