ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am