ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am