ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm