ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm