ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm